ಧಾರವಾಡ: ನಗರದಲ್ಲಿ ಭಾನುವಾರ ಸುರಿದ ಮಳೆಗೆ ತಿಂಗಳ ಹಿಂದಷ್ಟೇ ನಿರ್ಮಿಸಿದ ಡಾಂಬರ್ ರಸ್ತೆ ಕಿತ್ತು ಹೋಗಿದೆ.
ಮಾಳಮಡ್ಡಿಯಿಂದ ಉದಯ ಹಾಸ್ಟೆಲ್ ಸರ್ಕಲ್ ಸಂಪರ್ಕಿಸುವ ಕೇಶವನಗರದವರೆಗೂ ರಸ್ತೆ ಕಿತ್ತು ಹೋಗಿದೆ. ರಸ್ತೆಯಲ್ಲಿ ಟ್ರ್ಯಾಕ್ಟರ್, ಕಾರು ಸಿಲುಕಿಕೊಂಡಿದ್ದವು. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.