ಬೆಂಗಳೂರು: ಎಲ್ಲ ನಿಗಮ, ಮಂಡಳಿ ಹಾಗೂ ಸಂಸ್ಥೆಗಳ ಅಧ್ಯಕ್ಷರ ನೇಮಕ ರದ್ದುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಹೊಸ ಅಧ್ಯಕರ ನೇಮಕ ಆಗುವವರೆಗೆ ಆಯಾ ನಿಗಮ, ಮಂಡಳಿ, ಸಂಸ್ಥೆಗಳಿಗೆ ಸಂಬಂಧಿಸಿದ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದೂ ಈ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.