ADVERTISEMENT

ನಿರ್ದೇಶಕರಾಗಿ ಬಡ್ತಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2012, 19:30 IST
Last Updated 1 ಜುಲೈ 2012, 19:30 IST

ಬೆಂಗಳೂರು: ಕಾರ್ಖಾನೆ ಮತ್ತು ಬಾಯ್ಲರ್ಸ್‌ನ ನಿರ್ದೇಶಕರಾಗಿ ಬಿ.ಎಸ್.ರಾಮಚಂದ್ರ ಅವರಿಗೆ ಬಡ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಆದೇಶ ಜೂನ್  30ರಿಂದ ಜಾರಿಗೆ ಬಂದಿದೆ. ಇದಕ್ಕೂ ಮೊದಲು ಇವರು ಇದೇ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.