ಬೆಂಗಳೂರು: ಕಾರ್ಖಾನೆ ಮತ್ತು ಬಾಯ್ಲರ್ಸ್ನ ನಿರ್ದೇಶಕರಾಗಿ ಬಿ.ಎಸ್.ರಾಮಚಂದ್ರ ಅವರಿಗೆ ಬಡ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಆದೇಶ ಜೂನ್ 30ರಿಂದ ಜಾರಿಗೆ ಬಂದಿದೆ. ಇದಕ್ಕೂ ಮೊದಲು ಇವರು ಇದೇ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.