ADVERTISEMENT

ನಿವೇಶನ ಮಾರಿ ಚುನಾವಣೆ: ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌

​ಪ್ರಜಾವಾಣಿ ವಾರ್ತೆ
Published 27 ಮೇ 2018, 19:30 IST
Last Updated 27 ಮೇ 2018, 19:30 IST

ತುಮಕೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂರು ನಿವೇಶನ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೂರು ನಿವೇಶನಗಳನ್ನು ಮಾರಾಟ ಮಾಡಿ ಚುನಾವಣೆ ಮಾಡಿದ್ದೇನೆ ಎಂದು ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ (ವಾಸು) ಹೇಳಿದರು.

ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ನಡೆದ ನೀಲಕಂಠೇಶ್ವರಸ್ವಾಮಿ ದೇವಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ‘ಬೇಕಾದರೆ ನಿವೇಶನ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೋಡಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT