ADVERTISEMENT

ನೇಮಕ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 17:35 IST
Last Updated 20 ಫೆಬ್ರುವರಿ 2011, 17:35 IST

ಬೆಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ರಾಜ್ಯ ಮಟ್ಟದ ಉಪಾಧ್ಯಕ್ಷರಾಗಿ ರಾಜ್ಯ ವಾರ್ತಾ ಇಲಾಖೆಯ ನಿವೃತ್ತ ತಾಂತ್ರಿಕ ಅಧಿಕಾರಿ ಎಂ.ವಿ. ರಾಜಶೇಖರಯ್ಯ ಅವರನ್ನು  ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.