ಬೆಂಗಳೂರು: ರಾಜ್ಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರಲ್ಲಿ ಮೂಢನಂಬಿಕೆ ಹೋಗಲಾಡಿಸಲು `ಪವಾಡ ರಹಸ್ಯ ಬಯಲು' ವೈಜ್ಞಾನಿಕ ಕಾರ್ಯಕ್ರಮವನ್ನು ಶಾಲೆ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ನಡೆಸಲು ಉದ್ದೇಶಿಸಿದೆ.
ಕಾರ್ಯಕ್ರಮದಲ್ಲಿ ಮೂಢನಂಬಿಕೆಗಳಿಂದ ಆಗುವ ಅನಾಹುತಗಳು, ಮೋಸ, ಮಾನಸಿಕ ತೊಂದರೆ ಮತ್ತಿತರರ ವಿಷಯಗಳ ಕುರಿತು ಅರಿವು ಮೂಡಿಸಲಾಗುವುದು. ಹೆಚ್ಚಿನ ಮಾಹಿತಿಗೆ: 93428 67559.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.