ಬಳ್ಳಾರಿ: ಮಕ್ಕಳ ಕಳ್ಳ ಎಂದು ವ್ಯಕ್ತಿಯೊಬ್ಬನನ್ನು ನಗರದ ದೇವಿನಗರದ ಕುಟ್ಟಿ ಹೋಟೆಲ್ ವೃತ್ತದಲ್ಲಿ ಬುಧವಾರ ಸ್ಥಳೀಯರು ಮರಕ್ಕೆ ಕಟ್ಡಿಹಾಕಿದ್ದಾರೆ. ಬಳಿಕ ಆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಕ್ಕೆ ಕಟ್ಟಿಹಾಕಿದ ವೇಳೆ ವೃತ್ತದಲ್ಲಿ ಜನಸ್ತೋಮವೇ ಸೇರಿತ್ತು.
ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರ ವಾಹನ ಮುಂದೆ ಸಾಗುತ್ತಿದ್ದಂತೆ ಜನ ಸ್ಪಲ್ಪ ದೂರು ವಾಹನವನ್ನು ಹಿಂಬಾಲಿಸಿದರು. ಪೊಲೀಸರು ವ್ಯಕ್ತಿಯ ವಿಚಾರಣೆ ನಡೆಸುತ್ತಿದ್ದಾರೆ.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.