ADVERTISEMENT

‘ಬಸವ ಜಯಂತಿ ವೀರಶೈವರ ಉಸ್ತುವಾರಿ ಬೇಡ’

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST

ವಿಜಯಪುರ: ಸರ್ಕಾರ ನಡೆಸುವ ಬಸವ ಜಯಂತಿ ಕಾರ್ಯಕ್ರಮದ ಉಸ್ತುವಾರಿಯನ್ನು ಅಖಿಲ ಭಾರತ ವೀರಶೈವ ಮಹಾಸಭಾಗೆ ವಹಿಸಬಾರದು ಎಂದು ರಾಷ್ಟ್ರೀಯ ಬಸವ ಸೇನೆ, ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಶನಿವಾರ ಇಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್‌.ಗುಡ್ಡೋಡಗಿ ನೇತೃತ್ವದಲ್ಲಿ ತೆರಳಿದ ನಿಯೋಗ ಮನವಿ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT