ADVERTISEMENT

ಬಸ್‌–ಕಾರು ಡಿಕ್ಕಿ:ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 19:30 IST
Last Updated 19 ಏಪ್ರಿಲ್ 2018, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ತಾಲ್ಲೂಕಿನ ಲಕ್ಯಾ ಸಮೀಪದ ದೇವರಹಳ್ಳಿ ಗೇಟ್‌ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಮತ್ತು ಗಾಯಾಳುಗಳು ಶಿವಮೊಗ್ಗದ ಆರ್‌ಎಂಎಲ್‌ ನಗರದವರು. ಚಾಲಕ ನಿಂಗೇಶ್‌ (40), ಒಂದೇ ಕುಟುಂಬದ ಡಾಕಪ್ಪ (50), ದೀಪಾ (32), ಶ್ರೇಯಾ (16) ಮತಪಟ್ಟವರು.

ಕಾರು ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಸಾಗುತ್ತಿತ್ತು. ಬಸ್‌ ಬಾಣಾವರದಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.