ADVERTISEMENT

ಬಸ್- ಆಟೊ ಡಿಕ್ಕಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2012, 19:30 IST
Last Updated 24 ಫೆಬ್ರುವರಿ 2012, 19:30 IST

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಆಟೊ ನಡುವೆ ಡಿಕ್ಕಿಯಾಗಿ ಆಟೊದಲ್ಲಿದ್ದ ಬಾಲಕ ಸೇರಿ ಮೂವರು ಸ್ಥಳದಲ್ಲೇ ಸತ್ತ ಘಟನೆ ತಾಲ್ಲೂಕಿನ ಕುಸುಗಲ್ಲ ಹತ್ತಿರದ ಕಿರೇಸೂರ ಸೇತುವೆ ಬಳಿ ಶುಕ್ರವಾರ ನಡೆದಿದೆ.

ಮೃತರನ್ನು ಹುಬ್ಬಳ್ಳಿಯ ಆನಂದ ನಗರದ ನಿವಾಸಿಗಳಾದ ಖ್ವಾಜಾ ಹುಸೇನ್ ಚೆಕ್ಕೆವಾಲೆ (50), ಇವರ ಪುತ್ರಿ ನಸ್ರೀನ್ (18) ಹಾಗೂ ಮೊಮ್ಮಗ ರೇಹಾನ್ (5) ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.