ಬೀದರ್: ಬೀದರ್–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಬೀದರ್ ರೈಲು ನಿಲ್ದಾಣದಲ್ಲಿ ಬೀದರ್–ಕಲಬುರ್ಗಿ ರೈಲಿಗೆ ಹಸಿರು ನಿಶಾನೆ ತೋರಿಸಿದರು.
ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪೀಯೂಷ್ ಗೋಯೆಲ್, ಅನಂತಕುಮಾರ್, ರಮೇಶ ಜಿಗಜಿಣಗಿ, ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಕಾಶ ಖಂಡ್ರೆ, ಸಂಸದ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ದರು.
ಬೀದರ್ನ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಮಾರಂಭ ಆರಂಭ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.