ADVERTISEMENT

ಬೆಂಗಳೂರು–ಶಿರಸಿ ಮಾರ್ಗದ ವಿಆರ್‌ಎಲ್‌ ಬಸ್‌ ಮರಕ್ಕೆ ಡಿಕ್ಕಿ: ಇಬ್ಬರು ಪ್ರಯಾಣಿಕರ ಸಾವು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 5:13 IST
Last Updated 16 ಏಪ್ರಿಲ್ 2018, 5:13 IST
ಬೆಂಗಳೂರು–ಶಿರಸಿ ಮಾರ್ಗದ ವಿಆರ್‌ಎಲ್‌ ಬಸ್‌ ಮರಕ್ಕೆ ಡಿಕ್ಕಿ: ಇಬ್ಬರು ಪ್ರಯಾಣಿಕರ ಸಾವು
ಬೆಂಗಳೂರು–ಶಿರಸಿ ಮಾರ್ಗದ ವಿಆರ್‌ಎಲ್‌ ಬಸ್‌ ಮರಕ್ಕೆ ಡಿಕ್ಕಿ: ಇಬ್ಬರು ಪ್ರಯಾಣಿಕರ ಸಾವು   

ಹಾವೇರಿ: ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ವಿಆರ್‌ಎಲ್ ಸಂಸ್ಥೆಯ ಬಸ್ ಜಿಲ್ಲೆಯ ಹಾನಗಲ್ ನಾಲ್ಕರ ಕ್ರಾಸ್ ಬಳಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ.

ಮೃತರನ್ನು ಶಿರಸಿಯ ವಿಜಯಲಕ್ಷ್ಮಿ (45) ಮತ್ತು ಗೀತಾ (50)ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದಾರೆ.

ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.