ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ತರಕಾರಿ ಮಾರುಕಟ್ಟೆ ನಡುವೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
ಶಾಸಕ ಫಿರೋಜ್ ಸೇಠ್, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪ ಮೇಯರ್ ಮಧುಶ್ರೀ ಪೂಜಾರಿ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಪೊಲೀಸ್ ಕಮಿಷನರ್ ಡಿ.ಸಿ. ರಾಜಪ್ಪ, ನಗರಪಾಲಿಕೆ ಸದಸ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.