ಬೆಂಗಳೂರು: ಭಾರತೀಯ ವಿಜ್ಞಾನ ಕಾಂಗ್ರೆಸ್ ಸಂಘಟನೆಯ 2014–15ನೇ ಸಾಲಿನ ಕಾರ್ಯಕಾರಿ ಮಂಡಳಿಯ (ಐಎಸ್ಸಿಎ) ಸದಸ್ಯರಾಗಿ ಮೈಸೂರು ವಿವಿ ಕುಲಪತಿ ಡಾ.ಕೆ.ಎಸ್.ರಂಗಪ್ಪ, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಗಂಗಾಧರ್ ಹಾಗೂ ಬೆಂಗಳೂರು ವಿವಿ ಪ್ರಾಣಿವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಮಕೃಷ್ಣ
ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.