ADVERTISEMENT

ಮಂಗಳೂರು ವಿವಿಗೆ ಹಂಗಾಮಿ ಕುಲಪತಿ ನೇಮಕ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 19:30 IST
Last Updated 6 ಮಾರ್ಚ್ 2014, 19:30 IST

ಬೆಂಗಳೂರು: ಮಂಗಳೂರು ವಿಶ್ವ­ವಿದ್ಯಾನಿಲಯದ ಹಂಗಾಮಿ ಕುಲಪತಿ­ಯನ್ನಾಗಿ ಹಿರಿಯ  ಡೀನ್‌ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಚ್. ನಾಗಲಿಂಗಪ್ಪ ಅವರನ್ನು ನೇಮಿಸಿ ರಾಜ್ಯ­ಪಾಲರು ಆದೇಶ ಹೊರಡಿಸಿದ್ದಾರೆ.

ಕುಲಪತಿಯಾಗಿದ್ದ ಪ್ರೊ. ಟಿ.ಸಿ. ಶಿವಶಂಕರಮೂರ್ತಿ ಅವರ ಸೇವಾ­ವಧಿ ಪೂರ್ಣ­ಗೊಂಡಿ­ದ್ದರಿಂದ ಈ ಹುದ್ದೆ ತೆರವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.