ADVERTISEMENT

ಮರಳಿ ಬಳ್ಳಾರಿ ಜಿಲ್ಲೆ ಸೇರಿದ ಹರಪನಹಳ್ಳಿ: ಸರ್ಕಾರದಿಂದ ಆದೇಶ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 14:19 IST
Last Updated 22 ಮಾರ್ಚ್ 2018, 14:19 IST
ಹೈದರಾಬಾದ್‌–ಕರ್ನಾಟಕ ವಿಶೇಷ ಸ್ಥಾನಮಾನದ ಸೌಲಭ್ಯ ಕಲ್ಪಿಸುವಂತೆ ಹರಪನಹಳ್ಳಿಯಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆ (ಪ್ರಜಾವಾಣಿ ಸಂಗ್ರಹ ಚಿತ್ರ)
ಹೈದರಾಬಾದ್‌–ಕರ್ನಾಟಕ ವಿಶೇಷ ಸ್ಥಾನಮಾನದ ಸೌಲಭ್ಯ ಕಲ್ಪಿಸುವಂತೆ ಹರಪನಹಳ್ಳಿಯಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆ (ಪ್ರಜಾವಾಣಿ ಸಂಗ್ರಹ ಚಿತ್ರ)   

ಬೆಂಗಳೂರು: ಹೈದರಾಬಾದ್-ಕರ್ನಾಟಕ ವಿಶೇಷ ಸ್ಥಾನಮಾನದಿಂದ ವಂಚಿತಗೊಂಡಿದ್ದ ಹರಪನಹಳ್ಳಿ ತಾಲ್ಲೂಕನ್ನು ಮರಳಿ ಬಳ್ಳಾರಿ ಜಿಲ್ಲೆಗೆ ಸೇರಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಇದರೊಂದಿಗೆ, ತಾಲ್ಲೂಕಿನ ಜನರ ಬಹುದಿನಗಳ ಕನಸು ನನಸಾದಂತಾಗಿದೆ.

ಹರಪನಹಳ್ಳಿ ತಾಲ್ಲೂಕನ್ನು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರಿಸುವ ಬಗ್ಗೆ ಇತ್ತೀಚೆಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು.

ADVERTISEMENT

ಇನ್ನಷ್ಟು...

(ಹರಪನಹಳ್ಳಿ ತಾಲ್ಲೂಕನ್ನು ಮರಳಿ ಬಳ್ಳಾರಿ ಜಿಲ್ಲೆಗೆ ಸೇರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.