ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ ಬೆಳ್ಳಾರಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ ಮತ್ತು ಬೆಂಗಳೂರು ಕಾಲೇಜು ರಿಸರ್ಚ್ ಇನ್ಸ್ಟಿಟ್ಯೂಟ್ ಅಧ್ಯಯನ ಕೇಂದ್ರಗಳ ವಿದ್ಯಾರ್ಥಿಗಳಿಗೆ ಜ. 16ರಂದು ನಡೆಯಬೇಕಿದ್ದ ಮರುಪರೀಕ್ಷೆ ದಿನಾಂಕವನ್ನು ಹೈಕೋರ್ಟ್ ಆದೇಶದ ಮೇಲೆ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.