ADVERTISEMENT

ಮುತುವಲ್ಲಿ ಶರಣಾಗತಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 19:50 IST
Last Updated 6 ಡಿಸೆಂಬರ್ 2017, 19:50 IST

ಹುಬ್ಬಳ್ಳಿ: ‘ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಕಾಣುತ್ತಿದೆ’ ಎಂಬ ಹೇಳಿಕೆ ನೀಡಿದ್ದ ಗಣೇಶಪೇಟೆ ದೊಡ್ಡ ಮಸೀದಿಯ ಮುತುವಲ್ಲಿ ಅಬ್ದುಲ್‌ ಹಮೀದ್‌ ಖೈರಾತಿ ಬುಧವಾರ ರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಇಲ್ಲಿನ ಶಹರ ಠಾಣೆಗೆ ಮುತುವಲ್ಲಿ ಬಂದಾಗ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT