ADVERTISEMENT

ಮೈಸೂರು ಮಹಾರಾಜ ಪಂಚಭೂತಗಳಲ್ಲಿ ಲೀನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2013, 12:13 IST
Last Updated 11 ಡಿಸೆಂಬರ್ 2013, 12:13 IST

ಮೈಸೂರು: ಯದುವಂಶ ತಿಲಕ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವ ಹಾಗೂ ವೈದಿಕ ವಿಧಿ ವಿಧಾನಗಳೊಂದಿಗೆ ಇಲ್ಲಿನ ಮಧುವನದಲ್ಲಿ ಮಂಗಳವಾರ ಸಂಜೆ ನೇರವೇರಿತು.

ವೈದಿಕ ಮತ್ತು ರಾಜ ವಂಶಸ್ಥರ ಸಂಪ್ರದಾಯದಂತೆ ಅಂತಿಮ ವಿಧಾನಗಳನ್ನು ನಡೆಸಲಾಯಿತು. ಚಿತೆಗೆ ಶ್ರೀಗಂಧದ ಕಟ್ಟಿಗೆ ಮತ್ತು ತುಪ್ಪ ಹಾಗೂ ಸುಗಂಧ ದ್ರವ್ಯಗಳನ್ನು ಬಳಸಲಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT