ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರ ಬಂದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಅವರಿಗೆ ಅಭಿಮಾನಿಗಳು ಬೃಹತ್ ಹಾರ ಹಾಕಿ ಶುಭ ಕೋರಿದರು. ಶಾಸಕ ರವಿಸುಬ್ರಹ್ಮಣ್ಯ, ಅನಂತಕುಮಾರ್ ಪತ್ನಿ ತೇಜಸ್ವಿನಿ ಚಿತ್ರದಲ್ಲಿದ್ದಾರೆ
ಸಂವಾದದಲ್ಲಿ ಭಾಗವಹಿಸಲು ಬಂದ ಗೀತಾ ಹಾಗೂ ನಟ ಶಿವರಾಜ್ ಕುಮಾರ್ ದಂಪತಿ –ಪ್ರಜಾವಾಣಿ ಚಿತ್ರ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಪಿ.ಸಿ.ಮೋಹನ್ ಅವರಿಗೆ ಅವರ ಪತ್ನಿ ಶೈಲಾ ಶುಭ ಹಾರೈಸಿದರು. ಶಾಸಕರಾದ ಎಸ್.ರಘು, ಎಸ್.ಸುರೇಶಕುಮಾರ್ ಹಾಜರಿದ್ದರು
ರೌಂಡ್ ಟೇಬಲ್ ಇಂಡಿಯಾ ಸಂಸ್ಥೆಯು ಲೇಡಿಸ್ ಸರ್ಕಲ್ ಇಂಡಿಯಾ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಹರೀಶ್ ಶೆಣೈ ಅವರು ನಟಿ ಲಕ್ಷ್ಮಿ ಗೋಪಾಲಸ್ವಾಮಿ ಅವರೊಂದಿಗೆ ಮಾತನಾಡಿದರು. ನಟಿ ಹರ್ಷಿಕಾ ಪೂಣಚ್ಚ ಇದ್ದಾರೆ –ಪ್ರಜಾವಾಣಿ ಚಿತ್ರ