ADVERTISEMENT

ರಣಜಿ ಆಟಗಾರ ದಯಾನಂದ ಕಾಮತ್ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 19 ಜನವರಿ 2011, 9:50 IST
Last Updated 19 ಜನವರಿ 2011, 9:50 IST

ಮಂಗಳೂರು : ಕರ್ನಾಟಕದ ಮಾಜಿ ರಣಜಿ ಟ್ರೋಫಿ ಆಟಗಾರ ದಯಾನಂದ ಕಾಮತ್ ಅವರು ಬುಧವಾರ ಬೆಳಿಗ್ಗೆ ಇಲ್ಲಿನ ಕೋಡಿಯಾಲ್ ಗುತ್ತುವಿನ ಭಗವತಿ ನಗರದ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು,.

ಆಲ್ ರೌಂಡರ್ ಆಗಿದ್ದ ಅವರು 36 ರಣಜಿ ಟ್ರೋಫಿ ಪಂದ್ಯಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT