ನೆಲಮಂಗಲ: ಅರಿಶಿನಕುಂಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿ ಪಂಚಾಯತಿಯನ್ನಾಗಿ ಮಾಡಲಾಗುವುದು ಎಂದು ಜಿ.ಪಂ. ಸದಸ್ಯ ಬಿ.ಎಂ.ಎಲ್.ಕೃಷ್ಣಪ್ಪ ತಿಳಿಸಿದರು. ಅರಿಶಿನಕುಂಟೆಯ ಆದರ್ಶ ನಗರದ ಗೆಜ್ಜಗದಹಳ್ಳಿ ರಸ್ತೆಗೆ ರೂ. 8 ಲಕ್ಷ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಜಿ.ಪಂ. ಸದಸ್ಯ ಎಂ.ಎನ್.ರಾಮ್, ಗ್ರಾ.ಪಂ. ಅಧ್ಯಕ್ಷೆ ಶುಭ ಕಾಂತರಾಜು, ಮಾಜಿ ಅಧ್ಯಕ್ಷ ಟಿ.ತಿಮ್ಮರಾಯಪ್ಪ, ತಾ.ಪಂ. ಸದಸ್ಯ ಸುರೇಂದ್ರ, ನೀಲಕಂಠ, ಕನ್ನಡ ಸೇನೆ ಅಧ್ಯಕ್ಷ ಎನ್.ಗಣೇಶ್, ಮುಖಂಡರಾದ ಮುನಿರಾಮಯ್ಯ, ಸಿದ್ದಲಿಂಗೇಗೌಡ, ಅಶೋಕ್, ನಾರಾಯಣ್ ಮುಂತಾದವರಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.