ADVERTISEMENT

‘ರಾಜ್ಯಪಾಲರು ಅವಕಾಶ ನೀಡಿದರೆ ನಾಳೆಯೇ ಪ್ರಮಾಣ ವಚನ’

ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಮುಖಂಡರ ಸಭೆ ಅಂತ್ಯ

​ಪ್ರಜಾವಾಣಿ ವಾರ್ತೆ
Published 16 ಮೇ 2018, 10:38 IST
Last Updated 16 ಮೇ 2018, 10:38 IST
ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಮುಖಂಡರು– ಚಿತ್ರ ಕೃಪೆ: ಎಎನ್‌ಐ
ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಮುಖಂಡರು– ಚಿತ್ರ ಕೃಪೆ: ಎಎನ್‌ಐ   

ಬೆಂಗಳೂರು: ರಾಜ್ಯಪಾಲರಿಂದ ಆಹ್ವಾನ ಬಂದರೆ ಮಾತ್ರ ಗುರುವಾರ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬುಧವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ವಿಶ್ವಾಸ ಮತ ಸಾಬೀತು ಪಡಿಸಿದ ಬಳಿಕ ಸಂಪುಟ ರಚನೆಯ ಕುರಿತು ನಿರ್ಧರಿಸಲು ಬಿಜೆಪಿ ಮುಖಂಡರು ತೀರ್ಮಾನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.