ADVERTISEMENT

ರಾಮಚಂದ್ರಾಪುರ ಮಠದ ಗೋಶಾಲೆಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2019, 12:24 IST
Last Updated 7 ಜನವರಿ 2019, 12:24 IST
ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ಕಾಮದುಘಾ ಗೋಶಾಲೆಗೆ ಆಕಸ್ಮಿಕ ತಗುಲಿ ಸುಟ್ಟು ಹೋಗಿದೆ
ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ಕಾಮದುಘಾ ಗೋಶಾಲೆಗೆ ಆಕಸ್ಮಿಕ ತಗುಲಿ ಸುಟ್ಟು ಹೋಗಿದೆ   

ಹೊಸನಗರ: ತಾಲ್ಲೂಕಿನ ರಾಮಚಂದ್ರಾಪುರ ಮಠದ ಗೋಶಾಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೊಟ್ಟಿಗೆ, ಎರಡು ಹಸು ಹಾಗೂ ಅಪಾರ ಪ್ರಮಾಣದ ಹುಲ್ಲು ಭಸ್ಮವಾಗಿದೆ.

ಅಗ್ನಿ ಆಕಸ್ಮಿಕಕ್ಕೆ ಕಾರಣ ತಿಳಿದು ಬಂದಿಲ್ಲ. ಕಾಮದುಘಾ ಗೋಶಾಲೆಯಲ್ಲಿ ಒಟ್ಟು ₹ 5 ಲಕ್ಷ ಹಾನಿ ಸಂಭವಿಸಿದೆ ಎಂದು ಗೋಶಾಲೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT