ಮಂಡ್ಯ: ಕೆಆರ್ಎಸ್ ಅಣೆಕಟ್ಟೆಯ ಹೊರ ಹರಿವು ಹೆಚ್ಚಿಸಿರುವುದನ್ನು ಖಂಡಿಸಿ ರೈತರು ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಶನಿವಾರ ರಾತ್ರಿಯಿಂದ ಬೆಂಗಳೂರು-ಮೈಸೂರು ಮಾರ್ಗದ ರೈಲು ಹಳಿಗಳ ಮೇಲೆ ಹಾಸಿಗೆ ಹಾಸಿ, ಸೊಳ್ಳೆ ಪರದೆಗಳನ್ನೂ ಕಟ್ಟಿಕೊಂಡು ಸಾಲಾಗಿ ಮಲಗಿದ್ದಾರೆ.
ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ವಿ. ಅಶೋಕ್, ಜಿಲ್ಲಾ ಘಟಕದ ಅಧ್ಯಕ್ಷ ಕೆ.ನರಸರಾಜು ಇತರರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.