ADVERTISEMENT

ರೋಹಿಣಿ ಸಿಂಧೂರಿ ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮಂಜು ಪತ್ರ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2018, 17:30 IST
Last Updated 10 ಏಪ್ರಿಲ್ 2018, 17:30 IST
ರೋಹಿಣಿ ಸಿಂಧೂರಿ ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮಂಜು ಪತ್ರ
ರೋಹಿಣಿ ಸಿಂಧೂರಿ ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮಂಜು ಪತ್ರ   

ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಮರ ತಾರಕಕ್ಕೇರಿದ್ದು ಸಿಂಧೂರಿ ವಿರುದ್ದ ಮುಖ್ಯ ಚುನಾವಣಾಧಿಕಾರಿಗೆ ಎ.ಮಂಜು ಪತ್ರ ಬರೆದಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಝಾ‌ ಅವರಿಗೆ 6 ಪುಟಗಳ ಪತ್ರ ಬರೆದಿದ್ದಾರೆ. 

ನಾನು‌ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಆದರೂ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಡಿಸಿ‌ ಅವರ ದುರುದ್ದೇಶದ ನಡೆಯಿಂದ ನನಗೆ ನೋವಾಗಿದೆ ಎಂದು ಮಂಜು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಜಿಲ್ಲಾ ಚನಾವಣಾಧಿಕಾರಿ ಬದಲಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.