ಹೊಸಪೇಟೆ: ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಾರಿ ಸಮೇತ ೧೦೦ ಕ್ವಿಂಟಲ್ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಳ್ಳಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ.
ನಗರದ ಸ್ವಾಗಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ಕಿ ಸಂಗ್ರಹಿಸಲಾಗಿತ್ತು. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.