ಬೆಂಗಳೂರು: ರಾಜ್ಯ ವಕೀಲರ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಸಿ.ಆರ್.ಗೋಪಾಲಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಬಿ.ಬಿ.ರವೀಂದ್ರನಾಥ ರೈ ಆಯ್ಕೆಯಾಗಿದ್ದಾರೆ.
ಗೋಪಾಲಸ್ವಾಮಿ ನಾಗಮಂಗಲ ತಾಲ್ಲೂಕಿನವರು. ರವೀಂದ್ರನಾಥ ರೈ ಅವರು ದಕ್ಷಿಣಕನ್ನಡ ಜಿಲ್ಲೆಯವರು. ಇಬ್ಬರೂ 2013–14ನೇ ಸಾಲಿಗೆ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.