ADVERTISEMENT

‘ವರುಣಾಗೆ ಯತೀಂದ್ರ: ಹೈಕಮಾರ್ಡ್ ನಿರ್ಧಾರ’

​ಪ್ರಜಾವಾಣಿ ವಾರ್ತೆ
Published 15 ಜುಲೈ 2017, 19:30 IST
Last Updated 15 ಜುಲೈ 2017, 19:30 IST
‘ವರುಣಾಗೆ ಯತೀಂದ್ರ: ಹೈಕಮಾರ್ಡ್ ನಿರ್ಧಾರ’
‘ವರುಣಾಗೆ ಯತೀಂದ್ರ: ಹೈಕಮಾರ್ಡ್ ನಿರ್ಧಾರ’   

ಮೈಸೂರು: ‘ವರುಣಾ ಕ್ಷೇತ್ರದಿಂದ ಪುತ್ರ ಡಾ.ಯತೀಂದ್ರ ಸ್ಪರ್ಧಿಸುವ ಕುರಿತು ಹೈಕಮಾಂಡ್‌ ನಿರ್ಧರಿಸಲಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

‘ಮುಂಬರುವ ವಿಧಾನಸಭಾ ಚುನಾವಣೆಯೇ ನನಗೆ ಕೊನೆಯಾಗಲಿದೆ. ಚಾಮುಂಡೇಶ್ವರಿ ಕ್ಷೇತ್ರದ ಜನರು ಐದು ಬಾರಿ ಗೆಲ್ಲಿಸಿದ್ದಾರೆ. ರಾಜಕೀಯ ಪುನರ್ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಬಾರಿ ನಿಲ್ಲುವ ಆಲೋಚನೆಯಿದೆ. ಆದರೆ ಡಾ.ಯತೀಂದ್ರ ಸ್ಪರ್ಧಿಸುವುದು ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT