ವಿಜಯಪುರ: ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇದೇ 8ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರವಾಡ ಗ್ರಾಮದಲ್ಲಿ ಬಿಜೆಪಿ ಸಮಾವೇಶ ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಮೋದಿ ಭಾಗವಹಿಸಲಿದ್ದಾರೆ.
‘ಮಂಗಳವಾರ ಮಧ್ಯಾಹ್ನ 3ಕ್ಕೆ ನಗರದಲ್ಲಿ ಕಾಂಗ್ರೆಸ್ನ ಬಹಿರಂಗ ಸಮಾವೇಶ ಆಯೋಜಿಸಿದ್ದು, ಸೋನಿಯಾ ಗಾಂಧಿ ಭಾಷಣ ಮಾಡಲಿದ್ದಾರೆ’ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.