ADVERTISEMENT

ವಿಧಾನ ಪರಿಷತ್‌ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ: ಅಂತಿಮ ನಮನ ಸಲ್ಲಿಸಿದ ದೇವೇಗೌಡ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 10:41 IST
Last Updated 9 ಜೂನ್ 2018, 10:41 IST
ವಿಧಾನ ಪರಿಷತ್‌ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ: ಅಂತಿಮ ನಮನ ಸಲ್ಲಿಸಿದ ದೇವೇಗೌಡ
ವಿಧಾನ ಪರಿಷತ್‌ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ: ಅಂತಿಮ ನಮನ ಸಲ್ಲಿಸಿದ ದೇವೇಗೌಡ   

ರಾಮನಗರ: ಶನಿವಾರ ನಿಧನರಾದ ವಿಧಾನ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಸಚಿವ ಜಮೀರ್ ಅಹಮ್ಮದ್ ಸಹ ಭೇಟಿ ನೀಡಿದರು.‌ ಜಿಲ್ಲಾಡಳಿತ ವತಿಯಿಂದ ಅಂತಿಮ ಗೌರವ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.