ಬೆಂಗಳೂರು: ಸಮರ್ಥನೆಗಾಗಿ ಸಂಪರ್ಕ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯನ್ನು ತಿಳಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್ ಅವರು ಆದಿಚುಂಚನಗಿರಿ ಸ್ವಾಮೀಜಿಯವರನ್ನು ಭೇಟಿ ಮಾಡಿದರು.
ಕೇಂದ್ರ ಸರ್ಕಾರ ಜನಸಾಮಾನ್ಯರಿಗಾಗಿ ಜಾರಿ ತಂದ ಕಾರ್ಯಕ್ರಮಗಳ ಬಗ್ಗೆ ಅವರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.