ಹಾಸನ: ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಹೊರ ಜಿಲ್ಲೆಯಿಂದ ಬಂದವರಿಗೆ ಟಿಕೆಟ್ ನೀಡಿದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಿದ್ದಯ್ಯ ಅವರ ಕಾರು ತಡೆದು ಪ್ರತಿಭಟಿಸಿದರು.
</p><p>ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಹರಸಾಹಸ ಪಟ್ಟರು.</p><p>ಸುಮಾರು 15 ನಿಮಿಷಗಳ ಕಾರ್ಯಕರ್ತರು ಕಾರು ಅಡ್ಡಗಟ್ಟಿದರು.</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.