ADVERTISEMENT

ಸಚಿವ ಹುಕ್ಕೇರಿಗೆ ಆಯೋಗ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 19:30 IST
Last Updated 6 ಮಾರ್ಚ್ 2014, 19:30 IST

ಬೆಳಗಾವಿ: ಸಮುದಾಯ ಭವನ ನಿರ್ಮಾಣಕ್ಕೆ ರೂ.1 ಕೋಟಿ ಮಂಜೂರು ಮಾಡಿಸು­ವುದಾಗಿ ಅಥಣಿ ತಾಲ್ಲೂಕಿನ ಜುಗೂಳ ಗ್ರಾಮದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಭರವಸೆ ನೀಡಿದ್ದ ಸಕ್ಕರೆ ಮತ್ತು ಮುಜರಾಯಿ ಸಚಿವ ಪ್ರಕಾಶ ಹುಕ್ಕೇರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಎನ್‌. ಜಯರಾಮ್‌ ಗುರುವಾರ ನೋಟಿಸ್‌ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.