ADVERTISEMENT

ಸದಾಶಿವ ಆಯೋಗ ವರದಿಯನ್ನು ಮನುವಾದಿ, ಕೋಮುವಾದಿಗಳು ಜಾರಿ ಮಾಡಲ್ಲ: ಕೆ.ಎಚ್. ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2018, 8:52 IST
Last Updated 11 ಮಾರ್ಚ್ 2018, 8:52 IST
ಕೊರಟಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿದರು.
ಕೊರಟಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿದರು.   

ಕೊರಟಗೆರೆ: ಸಂವಿಧಾನವನ್ನೇ ಬದಲಿಸಬೇಕು ಎಂಬ ಹುನ್ನಾರ ನಡೆಸುತ್ತಿರುವ ಮನುವಾದಿ, ಕೋಮುವಾದಿ ಬಿಜೆಪಿಯವರು ಸದಾಶಿವ ಆಯೋಗ ವರದಿ ಜಾರಿ ಮಾಡಲ್ಲ. ಕಾಂಗ್ರೆಸ್ ಪಕ್ಷವೇ ಜಾರಿಗೊಳಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಹೇಳಿದರು.

ಭಾನುವಾರ ಕೊರಟಗೆರೆಯಲ್ಲಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ಎಲ್ಲ ಹಿರಿಯ ಮುಖಂಡರು ಒಟ್ಟಿಗೆ ಇದ್ದೇವೆ. ಭಿನ್ನಾಭಿಪ್ರಾಯಗಳಿಲ್ಲ. ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.