ADVERTISEMENT

ಸಮಾವೇಶ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2012, 19:30 IST
Last Updated 2 ಅಕ್ಟೋಬರ್ 2012, 19:30 IST

ಬೆಂಗಳೂರು: ಇದೇ 7ರಂದು ಹಮ್ಮಿಕೊಂಡಿದ್ದ ರಾಜ್ಯ ಅಂಗವಿಕಲರ ಸಮಾವೇಶವನ್ನು ಕಾವೇರಿ ಚಳವಳಿ ಹಿನ್ನೆಲೆಯಲ್ಲಿ ಇದೇ 28ಕ್ಕೆ ಮುಂದೂಡಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.