
ಪ್ರಜಾವಾಣಿ ವಾರ್ತೆ
ಗುಲ್ಬರ್ಗದ ನೂತನ ವಿದ್ಯಾಲಯ ಮೈದಾನದಲ್ಲಿ ಶನಿವಾರ ಮೈಸೂರು ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರಭಾರತೀ ಸ್ವಾಮೀಜಿಯವರ ‘ವೇದಾಂತ ಭಾರತಿ’ ಆಯೋಜಿಸಿದ್ದ ಆನಂದಸಿಂಧು ಸಾಮೂಹಿಕ ಸ್ತೋತ್ರ ಪಾರಾಯಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.