ADVERTISEMENT

ಸಿಡಿಲಿಗೆ ಮೂರು ಬಲಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 19:59 IST
Last Updated 24 ಏಪ್ರಿಲ್ 2013, 19:59 IST

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಚಂದಾಪುರ ತಾಂಡಾದಲ್ಲಿ ಬುಧವಾರ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಹಣಮಂತರಾಯ ಮಲ್ಲಪ್ಪ (13),   ಸಿಂಗನಹಳ್ಳಿ ಗ್ರಾಮದ ಮಲ್ಲರಡ್ಡೆಪ್ಪ ಬಸಪ್ಪ (53) ಮತ್ತು ರಸ್ತಾಪುರ ಹತ್ತಿರದ ನಿವಾಸಿ ನಿಂಗಪ್ಪ ಹಣಮಂತ (28) ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.