ADVERTISEMENT

ಸಿದ್ದರಾಮಯ್ಯ ಅಹಿಂದ ಅಲ್ಲ, 'ಅಹಿಂದು': ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 7:30 IST
Last Updated 27 ಮಾರ್ಚ್ 2018, 7:30 IST
ಸಿದ್ದರಾಮಯ್ಯ ಅಹಿಂದ ಅಲ್ಲ, 'ಅಹಿಂದು': ಅಮಿತ್‌ ಶಾ
ಸಿದ್ದರಾಮಯ್ಯ ಅಹಿಂದ ಅಲ್ಲ, 'ಅಹಿಂದು': ಅಮಿತ್‌ ಶಾ   

ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾಗಿರುವುದನ್ನು ಸ್ವಾಗತಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆದು ಅಧಿಕಾರ ಕ್ಕೆ ಬರಲಿದೆ ಎಂದರು.

ಮಂಗಳವಾರ ಅಮಿತ್‌ ಶಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಿದ್ದರಾಮಯ್ಯ ಅಹಿಂದ ಅಲ್ಲ, ಅಹಿಂದು. ಹಿಂದೂ ವಿರೋಧಿ ಸರ್ಕಾರ ಇಲ್ಲಿದೆ. ಈ ಸರ್ಕಾರವನ್ನು ತೊಲಗಿಸಲು ಕರ್ನಾಟಕದ ಜನರು ಮತಪತ್ರ ಎಂಬ ಅಸ್ತ್ರ ಬಳಸಬೇಕಿದೆ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಪುನರುಚ್ಚಿರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.