ADVERTISEMENT

ಸಿದ್ದರಾಮಯ್ಯ ಕುರುಬರ ಮಾಲೀಕ ಅಲ್ಲ: ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST

ತುಮಕೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬರ ಮಾಲೀಕ ಅಲ್ಲ; ನಾಡಿನ ಜನರ ಮಾಲೀಕರೂ ಅಲ್ಲ’ ಎಂದು ಜೆಡಿಎಸ್ ಮುಖಂಡ ಎಚ್‌.ವಿಶ್ವನಾಥ್ ತಿರುಗೇಟು ನೀಡಿದರು.

ವಿಶ್ವನಾಥ್ ಅವರಿಗೆ ಸಮುದಾಯವರು ಮತ ಹಾಕಬಾರದು ಎಂದು ಮೈಸೂರಿನಲ್ಲಿ ಸಮುದಾಯದ ಮುಖಂಡರ ಸಭೆಯಲ್ಲಿ  ಮುಖ್ಯಮಂತ್ರಿ ಹೇಳಿದ್ದಾರೆ ಎನ್ನಲಾದ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು ‘ಸಿದ್ದರಾಮಯ್ಯಗೆ ದರ್ಪ, ದುರಹಂಕಾರ. ದುಡ್ಡು ಅವರನ್ನು ಈ ರೀತಿ ಮಾಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT