ADVERTISEMENT

ಸಿದ್ದಲಿಂಗಯ್ಯಗೆ ಕರ್ನಾಟಕ ಚೂಡಾಮಣಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2018, 19:30 IST
Last Updated 23 ಫೆಬ್ರುವರಿ 2018, 19:30 IST
ಸಿದ್ದಲಿಂಗಯ್ಯ
ಸಿದ್ದಲಿಂಗಯ್ಯ   

ಬೆಂಗಳೂರು: ನಾಡು–ನುಡಿಯ ಏಳಿಗೆಗೆ ಶ್ರಮಿಸಿದವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ‘ಕರ್ನಾಟಕ ಚೂಡಾಮಣಿ ಪ್ರಶಸ್ತಿ’ಗೆ ಕವಿ ಸಿದ್ದಲಿಂಗಯ್ಯ ಭಾಜನರಾಗಿದ್ದಾರೆ.

₹ 10,000 ನಗದು ಪುರಸ್ಕಾರವನ್ನು ಈ ಪ್ರಶಸ್ತಿ ಒಳಗೊಂಡಿದ್ದು, ಮಂಡ್ಯದ ಗಾಂಧಿ ಭವನದಲ್ಲಿ ಮಾ. 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT