ಬೆಂಗಳೂರು: ನಾಡು–ನುಡಿಯ ಏಳಿಗೆಗೆ ಶ್ರಮಿಸಿದವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ‘ಕರ್ನಾಟಕ ಚೂಡಾಮಣಿ ಪ್ರಶಸ್ತಿ’ಗೆ ಕವಿ ಸಿದ್ದಲಿಂಗಯ್ಯ ಭಾಜನರಾಗಿದ್ದಾರೆ.
₹ 10,000 ನಗದು ಪುರಸ್ಕಾರವನ್ನು ಈ ಪ್ರಶಸ್ತಿ ಒಳಗೊಂಡಿದ್ದು, ಮಂಡ್ಯದ ಗಾಂಧಿ ಭವನದಲ್ಲಿ ಮಾ. 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.