ಮೈಸೂರು: ನಗರದ ಕೃಷ್ಣಮೂರ್ತಿಪುರಂ ನಿವಾಸಿ ಬಿ.ಕೆ.ಸೀತಾಲಕ್ಷ್ಮಿ (83) ಗುರುವಾರ ಬೆಳಗಿನ ಜಾವ 1.30 ಗಂಟೆ ಸಮಯದಲ್ಲಿ ನಿಧನರಾದರು.
ಮೃತರಿಗೆ ಐವರು ಗಂಡು ಮಕ್ಕಳು ಇದ್ದಾರೆ. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸಂಪರ್ಕ ಸಂಖ್ಯೆ: 9845257977.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.