ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರ್ಥಿಕ ಸಲಹೆಗಾರರಾಗಿ ಡಾ. ಸುಬ್ರಹ್ಮಣ್ಯ ಅವರನ್ನು ನೇಮಕ ಮಾಡಲಾಗಿದೆ.
ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರಾಗಿ ಹಲವು ವರ್ಷ ಕಾರ್ಯನಿರ್ವಹಿಸಿದ್ದ ಸುಬ್ರಹ್ಮಣ್ಯ ನಿವೃತ್ತಿ ಬಳಿಕ ಜೆಡಿಎಸ್ ಸೇರಿದ್ದರು. ಪಕ್ಷದ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.