
ಪ್ರಜಾವಾಣಿ ವಾರ್ತೆಕೆಲವೆಡೆ ಮಳೆ
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಬಳ್ಳಾರಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.