ಹಾಸನ: ಇಲ್ಲಿನ ಹಿಮ್ಸ್ನ ನವಜಾತು ಶಿಶು ಘಟಕದಲ್ಲಿ ಮಗು ಮೃತಪಟ್ಟಿದೆ.
ವೈದ್ಯರ ನಿರ್ಲಕ್ಷ್ಯದಿಂದಲೇ ನಾಲ್ಕು ದಿನಗಳ ಹಸುಗೂಸು ಮೃತಪಟ್ಟಿದೆ ಎಂದು ಸೋಮವಾರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗುವಿನ ಸಾವಿನಿಂದ ನೊಂದಿರುವ ತಂದೆ ಎಸ್.ಬಂಡಿಹಳ್ಳಿಯ ಶ್ರೀಧರ್ ಅವರು ಆಸ್ಪತ್ರೆ ಕಿಟಕಿಯ ಗಾಜುಗಳನ್ನು ಪುಡಿ ಮಾಡಿದ್ದಾರೆ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.