ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಪಿ.ಮುರುಳಿಧರ್ ರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ಹಿಂದಿಯಲ್ಲಿ ಟ್ಟೀಟ್ ಮಾಡಿದ್ದಾರೆ. ಸಿಎಂ ‘ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿ ಸರ್, ಹಿಂದಿ ಅರ್ಥವಾಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.