ಬೆಂಗಳೂರು (ಪಿಟಿಐ): ಕರ್ನಾಟಕ ಹೈಕೋರ್ಟ್ ನೆಲಮಹಡಿಯ ಮೊಗಸಾಲೆಯಲ್ಲಿ ಹರಿದಾಡಿದ ನಾಗರ ಹಾವೊಂದು ಸೋಮವಾರ ವಕೀಲರು ಮತ್ತು ಇತರರನ್ನು ಕಕ್ಕಾಬಿಕ್ಕಿಗೊಳಿಸಿತು.
ಆದರೆ ಕಾಣಿಸಿಕೊಂಡ ಸ್ವಲ್ಪ ಹೊತ್ತಿನಲ್ಲೇ ಸಮೀಪದ ಕಬ್ಬನ್ ಪಾರ್ಕ್ ಕಡೆಗೆ ಹಾದು ಹೋಗುವ ಮೂಲಕ ಅದು ಕೋರ್ಟ್ ಆವರಣದಲ್ಲಿ ಉಂಟಾದ ಆತಂಕವನ್ನು ನಿವಾರಿಸಿತು ಎಂದು ನ್ಯಾಯಾಲಯ ಮೂಲಗಳು ತಿಳಿಸಿದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.