ADVERTISEMENT

ಹೈಕೋರ್ಟ್: ಇಂದು ನೂತನ ನ್ಯಾಯಮೂರ್ತಿ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2012, 19:30 IST
Last Updated 5 ಜನವರಿ 2012, 19:30 IST

ಬೆಂಗಳೂರು: ಬಾಂಬೆ  ಹೈಕೋರ್ಟ್ ನ್ಯಾಯಮೂರ್ತಿ ದಿಲೀಪ್ ಬಾಬಾಸಾಹೇಬ್ ಭೋಸಲೆ ಅವರು ರಾಜ್ಯ  ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದಾರೆ. ಇವರು ಶುಕ್ರವಾರ (ಜ. 6) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದರಿಂದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 39ಕ್ಕೆ ಏರಲಿದೆ.  ಮಹಾರಾಷ್ಟ್ರ ಮೂಲದ ಭೋಸಲೆ ಅವರು, ಅಲ್ಲಿಯ ಮಾಜಿ ಮುಖ್ಯಮಂತ್ರಿ ಬಾಬಾಸಾಹೇಬ್ ಭೋಸಲೆ ಅವರ ಪುತ್ರರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.